ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm