ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm