ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm