ಬ್ರೇಕಿಂಗ್ ನ್ಯೂಸ್
27-06-23 06:20 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡ ಎನ್ನುವುದು ಈಗಿನ ದಿನಮಾನಗಳಲ್ಲಿ ಜನರಿಗೆ 30 ವರ್ಷದ ಆಸುಪಾಸಿನಲ್ಲಿ ಶುರುವಾ ಗುತ್ತದೆ. ಇದರ ನಂತರದಲ್ಲಿ ಬರುವಂತಹ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಮುಖ್ಯವಾಗಿ ದೇಹದ ಪ್ರಮುಖ ಅಂಗಾಂಗಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಇದರಿಂದ ನಮ್ಮ ಹೃದಯದ ಬಡಿತ ಮೊದಲಿನಂತೆ ಇರುವುದಿಲ್ಲ. ಲಿವರ್ ಕೂಡ ತನ್ನ ಕಾರ್ಯ ಚಟುವಟಿಕೆ ಬದಲಿಸುತ್ತದೆ. ಇನ್ನು ಕಿಡ್ನಿಗಳು ಕೂಡ ರಕ್ತದ ಒತ್ತಡದ ಕಾರಣದಿಂದ ಹಾಳಾಗುತ್ತವೆ ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ.
ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳಿಗೆ ಸಮಸ್ಯೆ ಬರಬಹುದು!
![]()
ಹೌದು, ಅಧಿಕ ರಕ್ತದ ಒತ್ತಡದಿಂದ ಕಿಡ್ನಿಗಳು ಹಾಳಾಗುತ್ತವೆ. ಇದನ್ನು ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಅಂದರೆ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡರೆ ಉತ್ತಮ.
ಆಹಾರ ಪದ್ಧತಿಯಲ್ಲಿ ಕೂಡ ಬದಲಾವಣೆಯನ್ನು ತಂದು ಕೊಂಡು ಔಷಧಿ ಸೇವನೆಯನ್ನು ಸರಿಯಾಗಿ ನಡೆಸಿಕೊಂಡು ಬಂದರೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡಿಕೊಳ್ಳ ಬಹುದು ಮತ್ತು ಇದರಿಂದ ರಕ್ತನಾಳಗಳು ಮತ್ತು ಕಿಡ್ನಿ ಹಾಳಾಗುವುದು ತಪ್ಪುತ್ತದೆ ಎಂದುಮಣಿಪಾಲ್ ಹಾಸ್ಪಿಟಲ್ ನಲ್ಲಿ ಕನ್ಸಲ್ಟೆಂಟ್ ಆಗಿರುವ ಡಾ. ಆನಂದ್ ಹೇಳಿದ್ದಾರೆ.
ಹಾಗಾದ್ರೆ ಇದಕ್ಕೆ ಪರಿಹಾರವೇನು?
![]()
ಹೈ ಬಿಪಿಯಿಂದಾಗಿ ಕಿಡ್ನಿಗಳಿಗೆ ಸಮಸ್ಯೆ ಜಾಸ್ತಿ!

ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡಲು ಕೆಲವೊಂದು ಸಿಂಪಲ್ ಮನೆಮದ್ದುಗಳು

ಈಗಾಗಲೇ ಹೈಬಿಪಿ ಸಮಸ್ಯೆ ಕಿಡ್ನಿಗಳ ಬಗ್ಗೆ ಹುಷಾರು!

High Blood pressure can spoil your kidneys soon.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm