ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm