ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...
ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?
ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ
Is it safe to eat curd in monsoon season these things you must know.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm