ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...

ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?

ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
![]()
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ

Is it safe to eat curd in monsoon season these things you must know.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm