ಬ್ರೇಕಿಂಗ್ ನ್ಯೂಸ್
28-06-23 06:19 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲು ಹಾಗೂ ಇದರ ಉಪ ಉತ್ಪನ್ನಗಳಾದ ಮೊಸರು, ಬೆಣ್ಣೆ, ಮಜ್ಜಿಗೆ, ಸೇವಿಸುವುದರಿಂದ ಅನೇಕ ರೀತಿ ಆರೋಗ್ಯ ಪ್ರಯೋಜನಗಳು ಪಡೆದು ಕೊಳ್ಳಬಹುದು ಎನ್ನುವ ವಿಚಾರ, ನಮಗೆಲ್ಲಾ ಗೊತ್ತೇ ಇದೆ. ವಿಶೇಷವಾಗಿ ಊಟದ ಬಳಿಕ ಒಂದು ಸಣ್ಣ ಕಪ್ನಷ್ಟು ಮೊಸರು ಸೇವನೆ ಮಾಡಿದರೆ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ. ಪ್ರಮುಖವಾಗಿ ಮೊಸರಿನಲ್ಲಿ ಕಂಡುಬರುವ ಪ್ರೋಬಯೋಟಿಕ್ ಗುಣಲಕ್ಷಣಗಳು, ಆಮ್ಲೀಯ ಪ್ರಭಾವದಿಂದ ಕಂಡು ಬರುವ ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರಮಾಡಿ, ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರಿನಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ...
ಮೊಸರಿನಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಹಲವಾರು ಬಗೆಯ ಪೋಷಕಾಂಶಗಳು, ಇತರ ಆಹಾರಗಳಿಗೆ ಹೋಲಿಸಿದರೆ, ಇದರಲ್ಲಿ ಸಿಗುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಸ್ ಅಂಶಗಳು, ಮೊಸರಿನಲ್ಲಿ ಕಂಡು ಬರುವುದರಿಂದ, ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ!
ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ?
ಮಳೆಗಾಲದಲ್ಲಿ ಜಾಸ್ತಿ ಮೊಸರಿನ ಸೇವನೆಯಿಂದಾಗುವ ಸಮಸ್ಯೆಗಳು
ಶೀತ, ಕೆಮ್ಮು ಹಾಗೂ ಕಫದ ಸಮಸ್ಯೆ ಕಂಡು ಬರಬಹುದು
ಗಂಟಲು ಕೆರತ
ಎದೆಯಲ್ಲಿ ಕಫಗಟ್ಟಿಯಾಗಬಹುದು
ಕೈಕಾಲಿನ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಬಹುದು!
ಆಯುರ್ವೇದದ ತಜ್ಞರ ಪ್ರಕಾರ
ಮೊಸರನ್ನ
Is it safe to eat curd in monsoon season these things you must know.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 12:12 pm
Mangalore Correspondent
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm