ಬ್ರೇಕಿಂಗ್ ನ್ಯೂಸ್
01-07-23 06:57 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷ ಪೂರ್ತಿ ಸಿಗುವ ಹಣ್ಣು ಎಂದರೆ ಪರಂಗಿ ಹಣ್ಣು ಎಂದು ಹೇಳಬಹುದು. ಕೇವಲ ಮಾರು ಕಟ್ಟೆಯಲ್ಲಿ ಮಾತ್ರವಲ್ಲದೆ ನಾವೇ ಸ್ವತಹ ಇದನ್ನು ಮನೆಯ ಬಳಿ ಬೆಳೆಯಬಹುದು. ಭೂಮಿಯ ಫಲವತ್ತತೆಯ ಆಧಾರದ ಮೇಲೆ ಪರಂಗಿ ಹಣ್ಣಿನ ರುಚಿ ನಿಂತಿರುತ್ತದೆ. ಈಗ ವಿಷಯ ಎಂದರೆ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವುದರಿಂದ ಲಾಭಾ ಜಾಸ್ತಿ ಎಂದು.
ಬಿಪಿ, ಶುಗರ್ ಇರುವವರು ಇದರ ಸೇವನೆ ಮಾಡಬಹುದು. ಪರಂಗಿ ಹಣ್ಣಿನ ಜ್ಯೂಸ್ ಕುಡಿಯಬಹುದು. ಪರಂಗಿ ಹಣ್ಣಿನ ಆರೋಗ್ಯಕರ ಲಾಭಗಳನ್ನು ನಿಮ್ಮದಾಗಿಸಿಕೊಳ್ಳಲು ನೀವು ಸಹ ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವ ಮುಂಚೆ ಇದನ್ನು ಸೇವಿಸಿ. ನಿಮ್ಮ ಆರೋಗ್ಯದ ಜೊತೆಗೆ ನಿಮ್ಮ ಸೌಂದರ್ಯ ಕೂಡ ಹೆಚ್ಚುತ್ತದೆ ಎಂದು ಹೇಳುತ್ತಾರೆ. ಪರಂಗಿ ಹಣ್ಣಿನ ಆರೋಗ್ಯಕರ ಗುಣಗಳನ್ನು ವಿಶ್ಲೇಷಿಸುವುದಾದರೆ...
ಜೀರ್ಣ ಶಕ್ತಿ ಹೆಚ್ಚಿಸುತ್ತದೆ
![]()
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಪರಂಗಿ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ಬೆಳಗಿನ ಸಮಯದಲ್ಲಿ ಇಂತಹ ಆಹಾರಗಳನ್ನು ಹೆಚ್ಚಾಗಿ ಸೇವಿಸಿ.
ಶುಗರ್ ಇರುವವರಿಗೆ ಒಳ್ಳೆಯದು

ಉರಿಯುತ ನಿಯಂತ್ರಣ ಮಾಡುತ್ತದೆ
ತ್ವಚೆಯ ಸೌಂದರ್ಯ ವೃದ್ಧಿಸುತ್ತದೆ
![]()
ತೂಕ ನಿಯಂತ್ರಣ ಮಾಡುತ್ತದೆ

ಇದಕ್ಕೆ ಕಾರಣ ಪಪ್ಪಾಯ ಹಣ್ಣಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುವುದು. ಹೀಗಾಗಿ ಇದು ಖಾಲಿ ಹೊಟ್ಟೆಯಲ್ಲಿ ನಿಮ್ಮ ದೇಹ ಸೇರಿದರೆ ನಿಮ್ಮ ಹೊಟ್ಟೆ ಹಸಿವು ನಿಯಂತ್ರಣವಾಗುತ್ತದೆ ಮತ್ತು ನಿಮಗೆ ಇಡೀ ದಿನ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ. ಪ್ರೋಟಿನ್ ಮತ್ತು ಇನ್ನಿತರ ಪೌಷ್ಟಿಕಾಂಶಗಳು ನಿಮ್ಮ ಆಹಾರ ಪದ್ಧತಿಯಲ್ಲಿ ಸಮತೋಲನವಾಗಿರುವಂತೆ ನೋಡಿಕೊಳ್ಳಿ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಪರಂಗಿ ಹಣ್ಣಿನಲ್ಲಿ ಪೊಟ್ಯಾಶಿಯಂ, ನಾರಿನ ಅಂಶ ಮತ್ತು ಆಂಟಿ ಆಕ್ಸಿಡೆಂಡ್ ಅಂಶಗಳ ಪ್ರಮಾಣ ಹೇರಳವಾಗಿ ಕಂಡುಬರುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ಸೇವಿಸುವು ದರಿಂದ ಹೃದಯದ ಸಮಸ್ಯೆ, ಹೆಚ್ಚಿನ ಕೊಲೆಸ್ಟ್ರಾಲ್ ತೊಂದರೆ ಮತ್ತು ಪಾರ್ಶ್ವವಾಯು ತರಹದ ಲಕ್ಷಣಗಳು ದೂರವಾಗುತ್ತವೆ.
Benefits will be more and more if you eat papaya in empty stomach.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm