ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm