ಬ್ರೇಕಿಂಗ್ ನ್ಯೂಸ್
03-07-23 07:23 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾಲವಾಗಿರಲಿ ನಾವು ನಮ್ಮ ಆರೋಗ್ಯಕ್ಕೆ ಅನುಕೂಲಕರವಾದ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಳೆದು ಮಳೆಗಾಲ ಎಲ್ಲಾ ಕಡೆ ಪ್ರಾರಂಭವಾಗಿದೆ. ಅಂದ ಮೇಲೆ ಮಳೆಗಾಲದಲ್ಲಿ ನಮಗೆ ಸಣ್ಣ ಪುಟ್ಟ ಸೋಂಕುಗಳು ಎದುರಾಗುವುದು ಸಹಜ.
ನೆಗಡಿ, ಕೆಮ್ಮು, ಜ್ವರ ಎಂದು ಹುಷಾರು ತಪ್ಪುತ್ತೇವೆ. ಇದಕ್ಕೆ ನಾವು ತಿನ್ನುವ ಆಹಾರಗಳು ಕಾರಣ ಆಗಿರಬಹುದು. ಆಹಾರಕ್ಕೆ ಸಿಂಪಡಿಸಿರುವ ರಾಸಾಯನಿಕ ಕೂಡ ಕಾರಣ ಆಗಬಹುದು. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಂಡು ಯಾವೆಲ್ಲ ಆಹಾರ ಪದಾರ್ಥಗಳನ್ನು ತಿನ್ನಬಾರದು ಎಂಬುದನ್ನು ನೆನಪಿಟ್ಟುಕೊಳ್ಳೋಣ.
ಹಸಿರು ಎಲೆ ತರಕಾರಿಗಳು

ಬದನೆಕಾಯಿ

ದಪ್ಪ ಮೆಣಸಿನಕಾಯಿ

ಹೂಕೋಸು
![]()
ಮೇಲಿನ ತರಕಾರಿಗಳ ಬದಲಿಗೆ ಈ ತರಕಾರಿಗಳನ್ನು ಸೇವಿಸಬಹುದು

ಹಾಗಲಕಾಯಿ

ಬೀಟ್ರೂಟ್

ಸೌತೆಕಾಯಿ

ಸೌತೆಕಾಯಿ ಯಾವಾಗಲೂ ಸಿಗುತ್ತದೆ. ಇದೊಂದು ಕಡಿಮೆ ಕ್ಯಾಲೋರಿ ಇರುವ ತರಕಾರಿಯಾಗಿದ್ದು, ಬಹಳ ಸುಲಭವಾಗಿ ಇದನ್ನು ಬೆಳೆಯಬಹುದು ಮತ್ತು ಎಲ್ಲರೂ ಸಹ ಆರೋಗ್ಯ ಕರವಾಗಿ ಇದನ್ನು ತಿನ್ನಬಹುದು. ನಮ್ಮ ದೇಹಕ್ಕೆ ನೀರಿನಂಶ ವನ್ನು ಒದಗಿಸುತ್ತದೆ.
monsoon diet vegetables to eat and avoid during rainy season.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm