ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm