ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm