ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm