ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು
ಪಿಸ್ತಾ
ವಾಲ್ ನಟ್ಸ್ ಅಥವಾ ಅಕ್ರೋಟ್
ಒಣದ್ರಾಕ್ಷಿ
ಕೊನೆಯ ಮಾತು
ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 09:33 pm
HK News Desk
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm