ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ
know the health benefits of potatoes that will surprise you.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 09:33 pm
HK News Desk
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm