ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm