ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm