ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm