ಬ್ರೇಕಿಂಗ್ ನ್ಯೂಸ್
17-07-23 07:59 pm Source: News18 Kannada ಡಾಕ್ಟರ್ಸ್ ನೋಟ್
ಬೆಳಿಗ್ಗೆ ಚಹಾ ಅಥವಾ ಕಾಫಿ ಕುಡಿಯುವ ಬದಲು, ಅಗಸೆ ಬೀಜ ನೆನೆಸಿದ ನೀರನ್ನು ಕುಡಿಯಲು ಆರಂಭಿಸಿ. ಸಂಧಿವಾತ, ಅಸ್ತಮಾ, ಅಧಿಕ ರಕ್ತದೊತ್ತಡ, ಹಾರ್ಮೋನ್ ಅಸಮತೋಲನ, ಹೃದಯರಕ್ತನಾಳದ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು. ಜೊತೆಗೆ ಇನ್ನೂ ಎಷ್ಟೆಲ್ಲಾ ಲಾಭಗಳಿವೆ ಅಂತ ತಿಳಿಯೋಣ.

ಜೀರ್ಣಕ್ರಿಯೆಗೆ ಉತ್ತಮ:
webnewsobserver.com ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಿಮಗೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಅಗಸೆ ಬೀಜದ ನೀರು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರ ಜೊತೆಗೆ, ಈ ಬೀಜಗಳನ್ನು ಅಗಿಯುವುದರಿಂದ ಮಲಬದ್ಧತೆ ದೂರವಾಗುತ್ತೆ.

ಕೂದಲಿಗೆ ಒಳ್ಳೆಯದು:
ಈ ನೀರಲ್ಲಿ ಇರುವ ವಿಟಮಿನ್ ಇ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ. ಕೂದಲಿನ ರಚನೆಯನ್ನು ನಯವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

ಮಧುಮೇಹಿಗಳಿಗೆ ಲಾಭ:
ಇದರಲ್ಲಿ ಫೈಬರ್ ಅಧಿಕವಾಗಿರುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವ ಮೂಲಕ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಣ್ಣಗಾಗಲು ಸಹಾಯಕ:
ಈ ನೀರನ್ನು ಕುಡಿದ ನಂತರ, ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಹೊಂದುತ್ತೀರಿ. ಇದರೊಂದಿಗೆ, ನೀವು ಹೆಚ್ಚು ಕ್ಯಾಲೋರಿ-ಭರಿತ ವಸ್ತುಗಳನ್ನು ತಿನ್ನುವುದನ್ನು ತಪ್ಪಿಸುತ್ತೀರಿ.

ತ್ವಚೆಗೆ ಒಳ್ಳೆಯದು:
ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಚರ್ಮವು ಮೃದುವಾಗಿ, ಆರೋಗ್ಯಕರವಾಗಿ ಹೊಳೆಯುತ್ತದೆ. ಮೊಡವೆಗಳಿಗೆ ಕಾರಣವಾದ ಆಂಡ್ರೊಜೆನ್ ಹಾರ್ಮೋನುಗಳ ಉತ್ಪಾದನೆಯನ್ನು ಕಡಿಮೆ ಮಾಡುತ್ತೆ.
Disclaimer:
ಮೇಲಿನ ಲೇಖನ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ, ಯಾವುದೇ ವಿಧಾನವನ್ನು ಅನುಸರಿಸುವ ಮುನ್ನ ಸಂಬಂಧಪಟ್ಟ ವೈದ್ಯರನ್ನು ಸಂಪರ್ಕಿಸಿ ಮುಂದುವರೆಯಲು ಸಲಹೆ ನೀಡಲಾಗುವುದು. ಯಾವುದೇ ರೀತಿಯಲ್ಲೂ ನ್ಯೂಸ್ 18 ಕನ್ನಡ ಜವಾಬ್ದಾರರಲ್ಲ.
Instead of drinking tea or coffee in the morning, start drinking flaxseed soaked water. Relief from arthritis, asthma, high blood pressure, hormonal imbalance, cardiovascular diseases. Let's know how many more benefits there are.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm