ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.

ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm