ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.

ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am