ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.

ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm