ಬ್ರೇಕಿಂಗ್ ನ್ಯೂಸ್
19-07-23 09:06 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಬೆಳಗ್ಗೆ ಮೊದಲನೆಯ ಆಹಾರವಾಗಿ ಏನನ್ನು ತಿನ್ನುತ್ತೇವೆ ಅದು ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ಯನ್ನು ನಿಯಂತ್ರಿಸುತ್ತದೆ ಎಂದು ಹೇಳುತ್ತಾರೆ. ಹಾಗಾಗಿ ನಮ್ಮ ಮೊದಲ ಆಹಾರ ಎಂದಿಗೂ ಆರೋಗ್ಯಕರವಾಗಿ ಕೂಡಿರಬೇಕು.
ಗಟ್ಟಿಯಾದ ಆಹಾರಕ್ಕಿಂತ ದ್ರವಹಾರ ಆರೋಗ್ಯಕ್ಕೆ ಬಹಳ ಒಳ್ಳೆಯದು. ನಾವು ಇಲ್ಲಿ ಒಂದು ಅದ್ಭುತವಾದ ಪಾನೀ ಯದ ಬಗ್ಗೆ ಮಾತನಾಡಲು ಹೊರಟಿದ್ದೇವೆ. ಅದುವೇ ಒಣದ್ರಾಕ್ಷಿ ಹಣ್ಣಿನ ನೀರು. ಇಡೀ ರಾತ್ರಿ ಒಣದ್ರಾಕ್ಷಿ ಹಣ್ಣು ಗಳನ್ನು ನೆನೆ ಹಾಕಿ ಅದರ ನೀರನ್ನು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಅದ್ಭುತ ವಾದ ಆರೋಗ್ಯದ ಲಾಭಗಳನ್ನು ನಿರೀಕ್ಷೆ ಮಾಡಬಹುದು.
ಖಾಲಿ ಹೊಟ್ಟೆಗೆ ಒಣದ್ರಾಕ್ಷಿ ನೀರು!:
ದೇಹಕ್ಕೆ ಸಿಗಬೇಕಾದ ಪೌಷ್ಟಿಕಾಂಶಗಳ ಜೊತೆಗೆ ಆರೋಗ್ಯವನ್ನು ಬಹು ಆಯಾಮದಲ್ಲಿ ಅಭಿವೃದ್ಧಿಪಡಿಸುವ ಗುಣ ಒಣ ದ್ರಾಕ್ಷಿ ನೀರಿಗೆ ಇದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಈ ಕೆಳಗಿನ ಆರೋಗ್ಯ ಲಾಭಗಳು ಸಿಗುತ್ತವೆ.
ದೇಹವನ್ನು ವಿಷಕಾರಿ ಮುಕ್ತವಾಗಿಸುತ್ತದೆ:
ಹೊಟ್ಟೆಯ ಆರೋಗ್ಯಕ್ಕೆ ಉತ್ತಮ:
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ:
ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ:
ನೆನೆಸಿದ ಒಣ ದ್ರಾಕ್ಷಿ ನೀರಿನಲ್ಲಿ ನಮಗೆ ಕಬ್ಬಿಣದ ಅಂಶ, ಬಿ ಕಾಂಪ್ಲೆಕ್ಸ್ ವಿಟಮಿನ್ ಮತ್ತು ತಾಮ್ರದ ಅಂಶ ಅಪಾರವಾಗಿ ಸಿಗುತ್ತದೆ. ಇವುಗಳಿಂದ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಾಗುತ್ತದೆ. ತಾಮ್ರದ ಅಂಶ ನಾವು ಸೇವನೆ ಮಾಡುವ ಆಹಾರದಲ್ಲಿ ಕಬ್ಬಿಣದ ಅಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ರಕ್ತದಲ್ಲಿ ಕೊಲೆಸ್ಟ್ರಾಲ್ ನಿಯಂತ್ರಣವಾಗುತ್ತದೆ:
ಒಣದ್ರಾಕ್ಷಿ ಶಕ್ತಿ ವರ್ಧಕ:
ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಬೇರೆ ಏನನ್ನು ತಿನ್ನದೇ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಅಪಾರವಾದ ಶಕ್ತಿ ಲಭಿಸುತ್ತದೆ. ನಾವು ಇದರಿಂದ ಇಡೀ ದಿನ ಉತ್ತಮವಾಗಿ ಕಾರ್ಯ ಚಟುವಟಿಕೆ ಮಾಡಲು ಅನುಕೂಲ ವಾಗುತ್ತದೆ. ಏಕೆಂದರೆ ಬೆಳಗ್ಗೆ ನಾವು ಸೇವಿಸುವ ಮೊದಲನೆಯ ಆಹಾರ ನಮ್ಮ ದೈಹಿಕ ಸದೃಢತೆಯನ್ನು ಕಾಪಾಡುತ್ತದೆ.
ದೇಹದ ತೂಕ ನಿಯಂತ್ರಣ ಮಾಡುತ್ತದೆ:
ಒಣದ್ರಾಕ್ಷಿ ಹಣ್ಣುಗಳಲ್ಲಿ ನೈಸರ್ಗಿಕವಾಗಿ ಎರಡು ಬಗೆಯ ಸಕ್ಕರೆ ಅಂಶಗಳು ಇರುತ್ತವೆ. ಅವುಗಳೆಂದರೆ ಫ್ರಕ್ಟೂಸ್ ಮತ್ತು ಗ್ಲುಕೋಸ್. ಇವುಗಳು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆ ಯಲ್ಲಿ ನಮ್ಮ ದೇಹ ಸೇರಿದರೆ ನಮಗೆ ಹೆಚ್ಚು ಸಮಯದವರೆಗೆ ದೇಹಕ್ಕೆ ಅಗತ್ಯವಾದ ಶಕ್ತಿ ಸಿಗುತ್ತದೆ ಮತ್ತು ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುವ ಸಾಧ್ಯತೆಯಿಂದ ತಪ್ಪಿಸಿ ಕೊಳ್ಳಬಹುದು. ಇದರಿಂದ ಸುಲಭವಾಗಿ ನಮ್ಮ ದೇಹದ ತೂಕ ನಿಯಂತ್ರಣವಾಗುತ್ತದೆ.
ಅಧಿಕ ರಕ್ತದ ಒತ್ತಡ ನಿಯಂತ್ರಣವಾಗುತ್ತದೆ:
ಬಾಯಿಯ ಆರೋಗ್ಯಕ್ಕೆ ಒಳ್ಳೆಯದು:
ಒಂದು ಲೋಟ ನೆನೆಸಿದ ಒಣದ್ರಾಕ್ಷಿ ಹಣ್ಣುಗಳ ನೀರು ಖಾಲಿ ಹೊಟ್ಟೆಯಲ್ಲಿ ನಮ್ಮ ಬಾಯಿಯ ಮೂಲಕ ನಮ್ಮ ದೇಹ ಸೇರುವುದರಿಂದ ನಮ್ಮ ಹಲ್ಲುಗಳ ಆರೋಗ್ಯ ಅಭಿವೃದ್ಧಿಯಾಗುತ್ತದೆ.
ಹಲ್ಲುಗಳಿಗೆ ಸಂಬಂಧಪಟ್ಟಂತೆ ಅನೇಕ ಸಮಸ್ಯೆಗಳು ಇವುಗ ಳಿಂದ ಪರಿಹಾರವಾಗುತ್ತದೆ. ಏಕೆಂದರೆ ಒಣ ದ್ರಾಕ್ಷಿ ಹಣ್ಣಿನ ನೀರಿನಲ್ಲಿ ಫೈಟೋ ಕೆಮಿಕಲ್ ಅಂಶಗಳು ಮತ್ತು ಓಲಿನೊಲಿಕ್ ಆಮ್ಲಗಳು ಹೆಚ್ಚಾಗಿ ಸಿಗುತ್ತವೆ. ಇದರಿಂದ ಹಲ್ಲುಗಳ ಹಾಗೂ ವಸಡುಗಳ ಆರೋಗ್ಯಕ್ಕೆ ತೊಂದರೆ ಉಂಟು ಮಾಡುವ ಕ್ರಿಮಿಗಳು ನಾಶವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣವಾಗುತ್ತದೆ:
The magic drink of soaked raisins water in an empty stomach will make wonders.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 12:12 pm
Mangalore Correspondent
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm