ಬ್ರೇಕಿಂಗ್ ನ್ಯೂಸ್
21-07-23 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಲವು ವಿಧದ ಗಿಡಮೂಲಿಕೆಗಳಿವೆ. ಅದರಲ್ಲಿ ಪ್ರಮುಖವಾಗಿ ಅಶ್ವಗಂಧ ಮತ್ತು ತುಳಸಿ ಮುಂಚೂಣಿಯಲ್ಲಿ ಕಂಡುಬರುತ್ತವೆ. ಏಕೆಂದರೆ ಇವೆರಡೂ ಸಹ ಆಯುರ್ವೇದ ಪದ್ಧತಿಯಲ್ಲಿ ವಿಶೇಷವಾದ ಸ್ಥಾನಮಾನವನ್ನು ಪಡೆದಿವೆ.
ಮಳೆಗಾಲದ ಸಂದರ್ಭದಲ್ಲಿ ಸೋಂಕು ಎದುರಾಗದಂತೆ ನೋಡಿಕೊಳ್ಳಲು ಹೇಳಿ ಮಾಡಿಸಿದಂತಿವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ನಮ್ಮ ಆರೋಗ್ಯ ಹದಗೆಡುತ್ತದೆ. ಸಣ್ಣ ಪುಟ್ಟ ನೆಗಡಿ, ಕೆಮ್ಮು, ಜ್ವರ ನಿರ್ಲಕ್ಷ್ಯ ಮಾಡಿ ಹಾಗೆ ಬಿಟ್ಟರೆ ಆನಂತರ ದೊಡ್ಡದಾಗುತ್ತದೆ. ಆದರೆ ಅಶ್ವಗಂಧ ಮತ್ತು ತುಳಸಿ ಸೇವನೆಯಿಂದ ನಮ್ಮ ರೋಗ ನಿರೋಧಕ ವ್ಯವಸ್ಥೆ ಅಭಿವೃದ್ಧಿಯಾಗುತ್ತದೆ.

ಅಶ್ವಗಂಧದ ಆರೋಗ್ಯ ಪ್ರಯೋಜನಗಳು:
ಇದರಲ್ಲಿ ಆಂಟಿ ಆಕ್ಸಿಡೆಂಟ್ ಹೆಚ್ಚು:

ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ:
ಮಾನಸಿಕವಾಗಿ ನಾವು ಹೆಚ್ಚು ಆತಂಕಕ್ಕೆ ಮತ್ತು ಒತ್ತಡಕ್ಕೆ ಒಳಗಾದರೆ ಅದರಿಂದ ನಮ್ಮ ಸಂಪೂರ್ಣ ಆರೋಗ್ಯ ಹದಗೆ ಡುತ್ತದೆ. ನಮ್ಮ ರೋಗನಿರೋಧಕ ಶಕ್ತಿ ಈ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಗೆ ಒಳಗಾಗುತ್ತದೆ.
:max_bytes(150000):strip_icc()/GettyImages-536027872-044faf59f344469b8ce0cf822dca1523.jpg)
ಮಳೆಗಾಲದಲ್ಲಿ ಅಶ್ವಗಂಧ ಸೇವನೆ ಹೇಗೆ?

ತುಳಸಿಯ ಆರೋಗ್ಯ ಪ್ರಯೋಜನಗಳು:
ತುಳಸಿ ಒಂದು ಶಕ್ತಿಯುತವಾದ ಗಿಡಮೂಲಿಕೆ ಆಗಿದ್ದು, ವಿಶೇಷ ವಾಗಿ ನಮ್ಮ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಳೆಗಾಲದಲ್ಲಿ ತುಳಸಿ ಏಕೆ ಅವಶ್ಯಕ ಎಂಬುದನ್ನು ನೋಡುವುದಾದರೆ...

ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ:
ಪ್ರತಿದಿನ ಖಾಲಿ ಹೊಟ್ಟೆಗೆ ತುಳಸಿ ಎಲೆಯ ಸೇವನೆಯಿಂದ ನಮ್ಮ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಂದ ರಕ್ಷಿಸಲ್ಪಡುತ್ತದೆ. ಇದು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಪ್ರಭಾವಿತವಾಗಿದೆ.

ಇದರಲ್ಲಿ ಆಂಟಿ ಮೈಕ್ರೋಬಿಯಲ್ ಗುಣವಿದೆ:
ತುಳಸಿ ತನ್ನಲ್ಲಿ ಆಂಟಿ ಮೈಕ್ರೋಬಿಯಲ್ ಗುಣಲಕ್ಷಣಗಳನ್ನು ಒಳಗೊಂಡಿದ್ದು, ತನ್ನ ಆಂಟಿ ಬ್ಯಾಕ್ಟೀರಿಯಲ್, ಆಂಟಿ ವೈರಲ್ ಮತ್ತು ಆಂಟಿ ಫಂಗಲ್ ಲಕ್ಷಣಗಳಿಂದ ಹಲವು ವಿಧದ ಸೋಂಕು ಗಳ ವಿರುದ್ಧ ಹೋರಾಡಿ ನಮ್ಮ ದೇಹಕ್ಕೆ ಹೆಚ್ಚುವರಿ ರಕ್ಷಣೆ ಯನ್ನು ಕೊಡುತ್ತದೆ.

ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಲಕ್ಷಣಗಳು:
ತುಳಸಿ ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಹೆಚ್ಚಾಗಿ ಒಳಗೊಂಡಿದ್ದು, ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಣ ಮಾಡುತ್ತದೆ, ಜೊತೆಗೆ ರೋಗ ನಿರೋಧಕ ವ್ಯವಸ್ಥೆಯನ್ನು ಬಲ ಪಡಿಸುತ್ತದೆ. ತನ್ನ ಆಂಟಿ ಇಂಪ್ಲಾಮೆಟರಿ ಗುಣಲಕ್ಷಣಗಳಿಂದ ದೇಹದಲ್ಲಿ ಉರಿಯುತ ನಿವಾರಣೆಯಾಗುತ್ತದೆ ಮತ್ತು ರೋಗ ನಿರೋಧಕ ಪ್ರತಿಕ್ರಿಯೆ ಹೆಚ್ಚಾಗುತ್ತದೆ.

ಮಳೆಗಾಲದಲ್ಲಿ ತುಳಸಿ ಸೇವನೆ ಹೇಗೆ?:

ಅಶ್ವಗಂಧ ಮತ್ತು ತುಳಸಿ ಚಹಾ ತಯಾರು ಮಾಡುವ ಬಗೆ:
Ashwagandha and basil leaves are the best immunity increasing herbs.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm