ಬ್ರೇಕಿಂಗ್ ನ್ಯೂಸ್
21-07-23 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಲವು ವಿಧದ ಗಿಡಮೂಲಿಕೆಗಳಿವೆ. ಅದರಲ್ಲಿ ಪ್ರಮುಖವಾಗಿ ಅಶ್ವಗಂಧ ಮತ್ತು ತುಳಸಿ ಮುಂಚೂಣಿಯಲ್ಲಿ ಕಂಡುಬರುತ್ತವೆ. ಏಕೆಂದರೆ ಇವೆರಡೂ ಸಹ ಆಯುರ್ವೇದ ಪದ್ಧತಿಯಲ್ಲಿ ವಿಶೇಷವಾದ ಸ್ಥಾನಮಾನವನ್ನು ಪಡೆದಿವೆ.
ಮಳೆಗಾಲದ ಸಂದರ್ಭದಲ್ಲಿ ಸೋಂಕು ಎದುರಾಗದಂತೆ ನೋಡಿಕೊಳ್ಳಲು ಹೇಳಿ ಮಾಡಿಸಿದಂತಿವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ನಮ್ಮ ಆರೋಗ್ಯ ಹದಗೆಡುತ್ತದೆ. ಸಣ್ಣ ಪುಟ್ಟ ನೆಗಡಿ, ಕೆಮ್ಮು, ಜ್ವರ ನಿರ್ಲಕ್ಷ್ಯ ಮಾಡಿ ಹಾಗೆ ಬಿಟ್ಟರೆ ಆನಂತರ ದೊಡ್ಡದಾಗುತ್ತದೆ. ಆದರೆ ಅಶ್ವಗಂಧ ಮತ್ತು ತುಳಸಿ ಸೇವನೆಯಿಂದ ನಮ್ಮ ರೋಗ ನಿರೋಧಕ ವ್ಯವಸ್ಥೆ ಅಭಿವೃದ್ಧಿಯಾಗುತ್ತದೆ.

ಅಶ್ವಗಂಧದ ಆರೋಗ್ಯ ಪ್ರಯೋಜನಗಳು:
ಇದರಲ್ಲಿ ಆಂಟಿ ಆಕ್ಸಿಡೆಂಟ್ ಹೆಚ್ಚು:

ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ:
ಮಾನಸಿಕವಾಗಿ ನಾವು ಹೆಚ್ಚು ಆತಂಕಕ್ಕೆ ಮತ್ತು ಒತ್ತಡಕ್ಕೆ ಒಳಗಾದರೆ ಅದರಿಂದ ನಮ್ಮ ಸಂಪೂರ್ಣ ಆರೋಗ್ಯ ಹದಗೆ ಡುತ್ತದೆ. ನಮ್ಮ ರೋಗನಿರೋಧಕ ಶಕ್ತಿ ಈ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಗೆ ಒಳಗಾಗುತ್ತದೆ.
:max_bytes(150000):strip_icc()/GettyImages-536027872-044faf59f344469b8ce0cf822dca1523.jpg)
ಮಳೆಗಾಲದಲ್ಲಿ ಅಶ್ವಗಂಧ ಸೇವನೆ ಹೇಗೆ?

ತುಳಸಿಯ ಆರೋಗ್ಯ ಪ್ರಯೋಜನಗಳು:
ತುಳಸಿ ಒಂದು ಶಕ್ತಿಯುತವಾದ ಗಿಡಮೂಲಿಕೆ ಆಗಿದ್ದು, ವಿಶೇಷ ವಾಗಿ ನಮ್ಮ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಳೆಗಾಲದಲ್ಲಿ ತುಳಸಿ ಏಕೆ ಅವಶ್ಯಕ ಎಂಬುದನ್ನು ನೋಡುವುದಾದರೆ...

ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ:
ಪ್ರತಿದಿನ ಖಾಲಿ ಹೊಟ್ಟೆಗೆ ತುಳಸಿ ಎಲೆಯ ಸೇವನೆಯಿಂದ ನಮ್ಮ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಂದ ರಕ್ಷಿಸಲ್ಪಡುತ್ತದೆ. ಇದು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಪ್ರಭಾವಿತವಾಗಿದೆ.

ಇದರಲ್ಲಿ ಆಂಟಿ ಮೈಕ್ರೋಬಿಯಲ್ ಗುಣವಿದೆ:
ತುಳಸಿ ತನ್ನಲ್ಲಿ ಆಂಟಿ ಮೈಕ್ರೋಬಿಯಲ್ ಗುಣಲಕ್ಷಣಗಳನ್ನು ಒಳಗೊಂಡಿದ್ದು, ತನ್ನ ಆಂಟಿ ಬ್ಯಾಕ್ಟೀರಿಯಲ್, ಆಂಟಿ ವೈರಲ್ ಮತ್ತು ಆಂಟಿ ಫಂಗಲ್ ಲಕ್ಷಣಗಳಿಂದ ಹಲವು ವಿಧದ ಸೋಂಕು ಗಳ ವಿರುದ್ಧ ಹೋರಾಡಿ ನಮ್ಮ ದೇಹಕ್ಕೆ ಹೆಚ್ಚುವರಿ ರಕ್ಷಣೆ ಯನ್ನು ಕೊಡುತ್ತದೆ.

ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಲಕ್ಷಣಗಳು:
ತುಳಸಿ ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಹೆಚ್ಚಾಗಿ ಒಳಗೊಂಡಿದ್ದು, ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಣ ಮಾಡುತ್ತದೆ, ಜೊತೆಗೆ ರೋಗ ನಿರೋಧಕ ವ್ಯವಸ್ಥೆಯನ್ನು ಬಲ ಪಡಿಸುತ್ತದೆ. ತನ್ನ ಆಂಟಿ ಇಂಪ್ಲಾಮೆಟರಿ ಗುಣಲಕ್ಷಣಗಳಿಂದ ದೇಹದಲ್ಲಿ ಉರಿಯುತ ನಿವಾರಣೆಯಾಗುತ್ತದೆ ಮತ್ತು ರೋಗ ನಿರೋಧಕ ಪ್ರತಿಕ್ರಿಯೆ ಹೆಚ್ಚಾಗುತ್ತದೆ.

ಮಳೆಗಾಲದಲ್ಲಿ ತುಳಸಿ ಸೇವನೆ ಹೇಗೆ?:

ಅಶ್ವಗಂಧ ಮತ್ತು ತುಳಸಿ ಚಹಾ ತಯಾರು ಮಾಡುವ ಬಗೆ:
Ashwagandha and basil leaves are the best immunity increasing herbs.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am