ಬ್ರೇಕಿಂಗ್ ನ್ಯೂಸ್
27-07-23 10:26 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕ್ಕೆ ಸಮಸೆಗಳು ಬರಬಾರದೆಂದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ವಿವಿಧ ಬಗೆಯ ಪೋಷಕಾಂಶಗಳು, ನಾವು ಸೇವನೆ ಮಾಡುವ ಆಹಾರಗಳಿಂದ ಸಮೃದ್ಧವಾಗಿ ಸಿಗಬೇಕು. ಒಂದು ವೇಳೆ ಅಗತ್ಯವಾದ ಪೋಷಕಾಂಶಗಳಲ್ಲಿ ಯಾವುದೇ ಒಂದು ಅಂಶವು ಕಡಿಮೆಯಾದರೂ, ಕೂಡ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ! ಹೀಗಾಗಿ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ, ವಿಟಮಿನ್ ಬಿ12 ಇರುವಂತಹ ಆಹಾರಗಳನ್ನು ಸೇವಿಸಬೇಕು.
ವಿಟಮಿನ್ ಬಿ12
![]()
ವಿಟಮಿನ್ ಬಿ12 ಕೊರತೆ ಉಂಟಾದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ?
![]()
ಮೀನು

ಸಾಲ್ಮನ್, ಟ್ರೌಟ್, ಟ್ಯೂನಾ ಮೀನುಗಳಲ್ಲಿಒಮೆಗಾ 3 ಕೊಬ್ಬಿ ನಾಮ್ಲಗಳ ಜೊತೆಗೆ, ವಿಟಮಿನ್ ಬಿ12 ಕೂಡ ಸಾಕಷ್ಟು ಪ್ರಮಾ ಣದಲ್ಲಿ ಲಭ್ಯವಿದೆ. ಹೀಗಾಗಿ ನಾನ್ವೆಜ್ ಸೇವನೆ ಮಾಡುವವರು, ಮಿತವಾಗಿ ಇಂತಹ ಮೀನುಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ವಿಟಮಿನ್ ಬಿ12 ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಚಿಕನ್-ಮಟನ್ ಸೇವನೆ ಮಾಡಿ!

ಹೌದು, ನಾನ್ವೆಜ್ ಇಷ್ಟಪಡುವವರು, ಕೋಳಿ ಕುರಿ ಮಾಂಸ, ಮೀನು ಹಾಗೂ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ವಿಟಮಿನ್ ಬಿ12, ಕೊರತೆಯನ್ನು ನೀಗಿಸಿಕೊಳ್ಳಬಹುದು.
ವೆಜಿಟೇರಿಯನ್ ಇದ್ದವರಿಗೆ

ಸಿಂಪಿ, ಸಿಗಡಿ, ಮಸ್ಸೆಲ್ಸ್
:max_bytes(150000):strip_icc()/SES-butter-prawns-recipe-695128-239096b6cbed45bbb99582ce980addfc.jpg)
ವಿಟಮಿನ್ ಬಿ12 ನ ಮತ್ತೊಂದು ಆರೋಗ್ಯಕರ ಮೂಲವೆಂದರೆ ಸಿಗಡಿ, ಸಿಂಪಿ, ಮಸ್ಸೆಲ್ಸ್ ನಂತಹ ಚಿಪ್ಪು ಮೀನುಗಳು ಎಂದು ಹೇಳಬಹುದು. ಹೀಗಾಗಿ ನಾನ್ವೆಜ್ ತಿನ್ನುವವರು, ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ವಿಟಮಿನ್ ಬಿ12 ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ, ಅಲ್ಲದೆ ನರಮಂಡಲಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಡೈರಿ ಉತ್ಪನ್ನಗಳು
![]()
ಡೈರಿ ಉತ್ಪನ್ನಗಳಾದ ಹಾಲು, ಮೊಸರು ಮತ್ತು ಚೀಸ್ನಲ್ಲಿ ಯಥೇಚ್ಛವಾಗಿ ವಿಟಮಿನ್ ಬಿ 12 ಅಂಶಗಳು ಕಂಡು ಬರುತ್ತದೆ. ಹೀಗಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಾಕಷ್ಟು ಪ್ರಮಾಣದಲ್ಲಿ, ಪ್ರತಿದಿನ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದು ಒಳ್ಳೆಯದು.
ದಿನಕ್ಕೊಂದು ಮೊಟ್ಟೆ

ಪ್ರೋಟೀನ್ ಅಂಶ ಹೆಚ್ಚಿರುವ ಮೊಟ್ಟೆಯಲ್ಲಿ ವಿಟಮಿನ್ ಬಿ2 ಹಾಗೂ ವಿಟಮಿನ್ ಬಿ12 ಎರಡೂ ಪೋಷಕಾಂಶಗಳು ಯಥೇ ಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ಪ್ರತಿದಿನ ಬೇಯಿಸಿದ ಒಂದು ಮೊಟ್ಟೆಯನ್ನು ಸೇವನೆ ಮಾಡಿದರೆ ಒಳ್ಳೆಯದು.
foods you must include in your diet if you have a vitamin b12 deficiency.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm