ಬ್ರೇಕಿಂಗ್ ನ್ಯೂಸ್
27-07-23 10:26 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕ್ಕೆ ಸಮಸೆಗಳು ಬರಬಾರದೆಂದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ವಿವಿಧ ಬಗೆಯ ಪೋಷಕಾಂಶಗಳು, ನಾವು ಸೇವನೆ ಮಾಡುವ ಆಹಾರಗಳಿಂದ ಸಮೃದ್ಧವಾಗಿ ಸಿಗಬೇಕು. ಒಂದು ವೇಳೆ ಅಗತ್ಯವಾದ ಪೋಷಕಾಂಶಗಳಲ್ಲಿ ಯಾವುದೇ ಒಂದು ಅಂಶವು ಕಡಿಮೆಯಾದರೂ, ಕೂಡ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ! ಹೀಗಾಗಿ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ, ವಿಟಮಿನ್ ಬಿ12 ಇರುವಂತಹ ಆಹಾರಗಳನ್ನು ಸೇವಿಸಬೇಕು.
ವಿಟಮಿನ್ ಬಿ12
![]()
ವಿಟಮಿನ್ ಬಿ12 ಕೊರತೆ ಉಂಟಾದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ?
![]()
ಮೀನು

ಸಾಲ್ಮನ್, ಟ್ರೌಟ್, ಟ್ಯೂನಾ ಮೀನುಗಳಲ್ಲಿಒಮೆಗಾ 3 ಕೊಬ್ಬಿ ನಾಮ್ಲಗಳ ಜೊತೆಗೆ, ವಿಟಮಿನ್ ಬಿ12 ಕೂಡ ಸಾಕಷ್ಟು ಪ್ರಮಾ ಣದಲ್ಲಿ ಲಭ್ಯವಿದೆ. ಹೀಗಾಗಿ ನಾನ್ವೆಜ್ ಸೇವನೆ ಮಾಡುವವರು, ಮಿತವಾಗಿ ಇಂತಹ ಮೀನುಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ವಿಟಮಿನ್ ಬಿ12 ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಚಿಕನ್-ಮಟನ್ ಸೇವನೆ ಮಾಡಿ!

ಹೌದು, ನಾನ್ವೆಜ್ ಇಷ್ಟಪಡುವವರು, ಕೋಳಿ ಕುರಿ ಮಾಂಸ, ಮೀನು ಹಾಗೂ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ವಿಟಮಿನ್ ಬಿ12, ಕೊರತೆಯನ್ನು ನೀಗಿಸಿಕೊಳ್ಳಬಹುದು.
ವೆಜಿಟೇರಿಯನ್ ಇದ್ದವರಿಗೆ

ಸಿಂಪಿ, ಸಿಗಡಿ, ಮಸ್ಸೆಲ್ಸ್
:max_bytes(150000):strip_icc()/SES-butter-prawns-recipe-695128-239096b6cbed45bbb99582ce980addfc.jpg)
ವಿಟಮಿನ್ ಬಿ12 ನ ಮತ್ತೊಂದು ಆರೋಗ್ಯಕರ ಮೂಲವೆಂದರೆ ಸಿಗಡಿ, ಸಿಂಪಿ, ಮಸ್ಸೆಲ್ಸ್ ನಂತಹ ಚಿಪ್ಪು ಮೀನುಗಳು ಎಂದು ಹೇಳಬಹುದು. ಹೀಗಾಗಿ ನಾನ್ವೆಜ್ ತಿನ್ನುವವರು, ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ವಿಟಮಿನ್ ಬಿ12 ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ, ಅಲ್ಲದೆ ನರಮಂಡಲಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಡೈರಿ ಉತ್ಪನ್ನಗಳು
![]()
ಡೈರಿ ಉತ್ಪನ್ನಗಳಾದ ಹಾಲು, ಮೊಸರು ಮತ್ತು ಚೀಸ್ನಲ್ಲಿ ಯಥೇಚ್ಛವಾಗಿ ವಿಟಮಿನ್ ಬಿ 12 ಅಂಶಗಳು ಕಂಡು ಬರುತ್ತದೆ. ಹೀಗಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಾಕಷ್ಟು ಪ್ರಮಾಣದಲ್ಲಿ, ಪ್ರತಿದಿನ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದು ಒಳ್ಳೆಯದು.
ದಿನಕ್ಕೊಂದು ಮೊಟ್ಟೆ

ಪ್ರೋಟೀನ್ ಅಂಶ ಹೆಚ್ಚಿರುವ ಮೊಟ್ಟೆಯಲ್ಲಿ ವಿಟಮಿನ್ ಬಿ2 ಹಾಗೂ ವಿಟಮಿನ್ ಬಿ12 ಎರಡೂ ಪೋಷಕಾಂಶಗಳು ಯಥೇ ಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ಪ್ರತಿದಿನ ಬೇಯಿಸಿದ ಒಂದು ಮೊಟ್ಟೆಯನ್ನು ಸೇವನೆ ಮಾಡಿದರೆ ಒಳ್ಳೆಯದು.
foods you must include in your diet if you have a vitamin b12 deficiency.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm