ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm