ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am