ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm