ಬ್ರೇಕಿಂಗ್ ನ್ಯೂಸ್
02-08-23 09:05 pm Source: Vijayakarnataka ಡಾಕ್ಟರ್ಸ್ ನೋಟ್
ನಿಮ್ಮ ಸಕ್ಕರೆ ಕಾಯಿಲೆ ಸಮಸ್ಯೆಗೆ ಬೇರೆ ಬೇರೆ ಕಡೆಗಳಲ್ಲಿ ಪರಿಹಾರ ಸಿಗದೇ ಬೇಸತ್ತು ಹೋಗಿದ್ದರೆ ನಾವೊಂದು ಸಿಂಪಲ್ ಟಿಪ್ಸ್ ಕೊಡುತ್ತೇವೆ ಕೇಳಿ. ನೈಸರ್ಗಿಕವಾದ ಆಹಾರ ಪದ್ಧತಿಯಿಂದ ನಮ್ಮ ಯಾವುದೇ ಕಾಯಿಲೆಯನ್ನು ನಾವು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬ ಸತ್ಯ ನಮಗೆ ಅರ್ಥವಾದರೆ ಸಾಕು. ಬೇರೆ ಬೇರೆ ಕಾಯಿಲೆಗಳಿಗೆ ಇರುವಂತೆ ಸಕ್ಕರೆ ಕಾಯಿಲೆಗೂ ಕೂಡ ನಿಸರ್ಗದತ್ತವಾದ ಔಷಧಿ ಸಾಧ್ಯವಿದೆ. ಮಖಾನ ಬೀಜಗಳು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ತಜ್ಞರು ಕೂಡ ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂದು ತಿಳಿಯುವುದಾದರೆ...
ಇದರಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇದೆ

ನಾರಿನ ಅಂಶ ಅಧಿಕವಾಗಿದೆ

ಮೆಗ್ನೀಷಿಯಂ ಇದರಲ್ಲಿದೆ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಕಡಿಮೆ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಇದೆ
![]()
diabetics can consume makhana seeds to control blood sugar level.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am