ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm