ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?
ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್
ಜೀರ್ಣ ಶಕ್ತಿ ವೃದ್ಧಿಸುತ್ತದೆ
ಅಧಿಕ ರಕ್ತದ ಒತ್ತಡ ನಿಯಂತ್ರಣ
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ
ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 09:33 pm
HK News Desk
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm