ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm