ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm