ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm