ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm