ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?
ಆರೋಗ್ಯ ತಜ್ಞರು ಏನು ಹೇಳುತ್ತಾರೆ?
ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ
ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ
ಬಾಯಿಯ ಆರೋಗ್ಯದ ಮೇಲೆ ಪ್ರಭಾವ
ಮೂಳೆಗಳು ದುರ್ಬಲಗೊಳ್ಳುತ್ತವೆ
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?
Daily One Or Two Cup Lemon Tea Is Good For Health But Not More Than That.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 09:33 pm
HK News Desk
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm