ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm