ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm