ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm