ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm