ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm