ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am