ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?
ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...
ಬೇಳೆಕಾಳುಗಳು
Monsoon Diet Foods You Must Eat To Stay Healthy In Rainy Season.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm