ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm