ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm