ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm