ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm